制作

出演艺人
Gurukiran
Gurukiran
表演者
Udit Narayan
Udit Narayan
表演者
作曲和作词
Gurukiran
Gurukiran
作曲
Nagendra Prasad
Nagendra Prasad
词曲作者

歌词

ಕಡಲ ದಾಟಿ ಬಂದ
ಕುದುರೆ ಏರಿ ಬಂದ
ನಿನ್ನ ಹೃದಯದ ಚೋರ
ಚೆಲುವ ರಾಜ ಕುಮಾರ
ಚೆಲುವ ರಾಜ ಕುಮಾರ
ಕಡಲ ದಾಟಿ ಬಂದ
ಕುದುರೆ ಏರಿ ಬಂದ
ನಿನ್ನ ಹೃದಯದ ಚೋರ
ಚೆಲುವ ರಾಜ ಕುಮಾರ
ಚೆಲುವ ರಾಜ ಕುಮಾರ
ನಗು ನಗು ನಗು ನೀನು ಏನಾದರೂ
ಜೇನಾದ ಮಾತಾಡು ನೋವಾದರೂ
ಬಿಡು ಬಿಡು ಬಿಡು ಬಿಡು ಈ ಬೇಸರ
ಬಾಂಧವ್ಯ ಸೋಪಾನ ಈ ಸೋದರ
ಬಾಳಿಗೆ ನೋವೆನ್ನುವ ಭಾವವು
ಎಲ್ಲಿದೆ ನೋವಿಲ್ಲದ ಜೀವವು, ನೀ ಹೇಳು
ಕಡಲ ದಾಟಿ ಬಂದ
ಕುದುರೆ ಏರಿ ಬಂದ
ನಿನ್ನ ಹೃದಯದ ಚೋರ
ಚೆಲುವ ರಾಜ ಕುಮಾರ
ಚೆಲುವ ರಾಜ ಕುಮಾರ
(ಋತುಮತಿ ಮೈಲಿ ನೀರು ಕಚಗುಳಿ
ರತಿಪತಿ ಕೈಲಿ ಸೇರಿದ ರವಳಿ
ಋತುಮತಿ ಮೈಲಿ ನೀರು ಕಚಗುಳಿ
ರತಿಪತಿ ಕೈಲಿ ಸೇರಿದ ರವಳಿ)
ಹಸಿ ಬಿಸಿ ಪಿಸು ನುಡಿ ಹಾಡಾದರೆ
ಬಾಳೆಲ್ಲ ಶೃಂಗಾರ ಏಕೀ ತೆರೆ
ಮಧು ಮಧು ವಧು ವರ ಒಂದಾದರೆ
ಝೇಂಕಾರ ಓಂಕಾರ ಮೈ ಸೋತರೆ
ಈ ದಿನ ಭೂಮಿನೇ ಪ್ರೇಮಾಲಯ
ಈ ಮನ ಪ್ರೀತಿಗೆ ದೇವಾಲಯ ನೀ ಕೇಳು
ಕಡಲ ದಾಟಿ ಬಂದ
ಕುದುರೆ ಏರಿ ಬಂದ
ನಿನ್ನ ಹೃದಯದ ಚೋರ
ಚೆಲುವ ರಾಜ ಕುಮಾರ
ಚೆಲುವ ರಾಜ ಕುಮಾರ
Written by: Gurukiran, Nagendra Prasad
instagramSharePathic_arrow_out

Loading...